-->

ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಏಳನೇ ಮೇಳದ ಆರಂಭೋತ್ಸವ
ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಭೀಕರ ಕಾರು ಅಪಘಾತ,ಇಬ್ಬರು ಯುವಕರ ದುರ್ಮರಣ

ಭೀಕರ ಕಾರು ಅಪಘಾತ,ಇಬ್ಬರು ಯುವಕರ ದುರ್ಮರಣ

ಮಂಗಳೂರು:ಜಪ್ಪಿನಮೊಗರು ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಅಪಘಾತದಲ್ಲಿ ಓಂ ಶ್ರೀ ಪೂಜಾರಿ ಹಾಗೂ ಅಮನ್ ರಾವ್ ಮೃತ ಯುವಕರು.
ಓಂ ಶ್ರೀಪೂಜಾರಿ ಅವರು ಎನ್ ಎಸ್ ಯುಐ ನ ದಕ್ಷಿಣ ಕನ್ನಡ ಜಿಲ್ಲಾಸಮಿತಿಯ ಉಪಾಧ್ಯಕ್ಷರಾಗಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ