-->
ಭೀಕರ ಕಾರು ಅಪಘಾತ,ಇಬ್ಬರು ಯುವಕರ ದುರ್ಮರಣ

ಭೀಕರ ಕಾರು ಅಪಘಾತ,ಇಬ್ಬರು ಯುವಕರ ದುರ್ಮರಣ

ಮಂಗಳೂರು:ಜಪ್ಪಿನಮೊಗರು ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಅಪಘಾತದಲ್ಲಿ ಓಂ ಶ್ರೀ ಪೂಜಾರಿ ಹಾಗೂ ಅಮನ್ ರಾವ್ ಮೃತ ಯುವಕರು.
ಓಂ ಶ್ರೀಪೂಜಾರಿ ಅವರು ಎನ್ ಎಸ್ ಯುಐ ನ ದಕ್ಷಿಣ ಕನ್ನಡ ಜಿಲ್ಲಾಸಮಿತಿಯ ಉಪಾಧ್ಯಕ್ಷರಾಗಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ