-->
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆ ಭಕ್ತರಿಂದ ಸೀಯಾಳಭಿಷೇಕ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆ ಭಕ್ತರಿಂದ ಸೀಯಾಳಭಿಷೇಕ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆ ಭಕ್ತರಿಂದ ಪ್ರತೀ ವರ್ಷದಂತೆ ಈ ವರ್ಷವೂ ಲೋಕ ಕಲ್ಯಾಣಾರ್ಥವಾಗಿ ಹಾಗೂ ಮಾಗಣೆಯ ಸಮಸ್ತರ ಸುಭೀಕ್ಷೆಗಾಗಿಸೀಯಾಳಭಿಷೇಕ ನಡೆಯಿತು. ಈ ಸಂದರ್ಭ ಅತ್ತೂರು ಕೊಡೆತ್ತೂರು‌ ಮಾಗಣೆಯ ಪ್ರಮುಖರು, ಹತ್ತು ಸಮಸ್ತರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ