-->
ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿಜೀರ್ಣೋದ್ಧಾರ, ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿಜೀರ್ಣೋದ್ಧಾರ, ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

ಕಿನ್ನಿಗೋಳಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ
ಜೀರ್ಣೋದ್ಧಾರದ ಅಂಗವಾಗಿ ದೇವರ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ ಜೂ.13 ರಂದು ಬೆಳಗ್ಗೆ 10.40ಕ್ಕೆ ಕೃಷ್ಣಾಪುರ ಮಠಾಧೀ ಶರಾದ ಶ್ರೀವಿದ್ಯಾಸಾಗರ ಶ್ರೀಪಾದರಿಂದ ನಡೆಯಲಿದೆ.ವೇದಮೂರ್ತಿ ಕಳತ್ತೂರು ಕರುಣಾಕರ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8ಕ್ಕೆ ಪಂಚಗವ್ಯ ಪುಣ್ಯಾಹ, ವಾಸ್ತುಪೂಜೆ, ಭೂವರಾಹ ಹೋಮ, ಶಿಲಾ ಪೂಜೆ, ಶಿಲಾನ್ಯಾಸ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ  ಪಟೇಲ್ ವಾಸುದೇವ ರಾವ್ ತಿಳಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ