ಏಳಿಂಜೆ ಪೆರ್ಗುಂಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆ
Thursday, June 26, 2025
ಕಿನ್ನಿಗೋಳಿ:ಏಳಿಂಜೆ ಪೆರ್ಗುಂಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆ ರವಿವಾರ ನಡೆಯಿತು. ಸಮಿತಿಯ ಅಧ್ಯಕ್ಷ ರಘುರಾಮ ಶೆಟ್ಟಿ ಸಾಯಿಬಾಬಾ,ಅರ್ಚಕ ಶ್ರೀಧರ ಭಟ್,ಭುವನೇಶ್ ಭಟ್,ದಯೇಶ್ ,ರೋಹಿತ್ ,ಯತಿನ್ ಮತ್ತಿತರರು ಉಪಸ್ಥಿತರಿದ್ದರು.