-->
ನಿಧನ ವಾರ್ತೆ: ರಾಜೇಶ್

ನಿಧನ ವಾರ್ತೆ: ರಾಜೇಶ್

ಕೈಕಂಬ  : ಗುರುಪುರ ಉಪ್ಪುಗೂಡಿನ ನಿವಾಸಿ, ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ರಾಜೇಶ್(41) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 26ರಂದು ನಿಧನ ಹೊಂದಿದರು.

ಮೃತರು ಪತ್ನಿ, ಒಂದು ಗಂಡು ಮಗು(ವ. 2) ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ. ಗುರುಪುರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ