Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಟೀಲಿನಲ್ಲಿ ಶಿರೂರು ಮಠಾಧೀಶರಿಂದ ಸಂಸ್ಥಾನ ಪೂಜೆ


ಕಟೀಲು:ಪರ್ಯಾಯ ಪೂರ್ವಭಾವಿ ಸಂಚಾರ ಹಾಗೂ ಕ್ಷೇತ್ರ ದರ್ಶನ ಶ್ರೀ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥಶ್ರೀಪಾದರು ಕಟೀಲು ಶ್ರೀ  ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಂಸ್ಥಾನ ಪೂಜೆಯನ್ನು ನೆರವೇರಿಸಿದರು. ದೇವಳದ ವತಿಯಿಂದ ಶ್ರೀಗಳನ್ನು  ಗೌರವಿಸಲಾಯಿತು.ಈ ಸಂದರ್ಭ ದೇವಳದ ಅಸ್ರಣ್ಣ ವೃಂದದವರು ಉಪಸ್ಥಿತರಿದ್ದರು.