Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಕ್ಕಿಬೆಟ್ಟು, ತಿರುವೈಲು, ವಾಮಂಜೂರು , ಜೀರ್ಣೋದ್ಧಾರ ಕಾರ್ಯದ ವಿಜ್ಞಾಪನಾ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಕ್ಕಿಬೆಟ್ಟು, ತಿರುವೈಲು, ವಾಮಂಜೂರು ಇಲ್ಲಿನ ಜೀರ್ಣೋದ್ಧಾರ ಕಾರ್ಯದ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ, ಶ್ರೀ ಕ್ಷೇತ್ರದ ನೀಲನಕಾಶೆಯನ್ನು ಬಿಡುಗಡೆ ಮಾಡಿದರು.