-->

ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಏಳನೇ ಮೇಳದ ಆರಂಭೋತ್ಸವ
ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು ಆಯ್ಕೆ

ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು ಆಯ್ಕೆ

ಬಜಪೆ:ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು .ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು ಅವರು ಆಯ್ಕೆಯಾದರು. 
ಉಪಾಧ್ಯಕ್ಷರಾಗಿ ಧನರಾಜ್ ಪೂಜಾರಿ,ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ,ಜೊತೆ ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ,ಕೋಶಾಧಿಕಾರಿ ಯಾಗಿ ಚಂದ್ರಶೇಖರ್,ಖಜಾಂಚಿಯಾಗಿ ದಯಾನಂದ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ರವಿರಾಜ್ ಕುಂದರ್, ಶಿವರಾಮ್, ವಿನೀತ್ ಪೂಜಾರಿ, ಯೋಗೀಶ್, ರಾಜೇಂದ್ರ, ಸತೀಶ್, ರತ್ನಾಕರ್, ಹೇಮಂತ್, ಮುನ್ನ, ಚೇತನ್, ಜೀವನ್ ಪೂಜಾರಿ, ಜೀವನ್, ರಾಮಣ್ಣ, ಕೃಷ್ಣ, ಸಂತೋಷ್, ನವೀನ್, ಗಣೇಶ್, ಪುನೀತ್  ಆಯ್ಕೆಯಾದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ