-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಗಿಡ ನೆಟ್ಟು  ಬೆಳೆಸಬೇಕು  - ಸದಾನಂದ ಆಸ್ರಣ್ಣ

ಗಿಡ ನೆಟ್ಟು ಬೆಳೆಸಬೇಕು - ಸದಾನಂದ ಆಸ್ರಣ್ಣ

ಕಟೀಲು : ಗಿಡ ನೆಟ್ಟು ಬೆಳೆಸಬೇಕು. ಅವುಗಳು ಬೆಳೆದು ನೀಡುವ ಹೂವು ಕಾಯಿ ಹಣ್ಣುಗಳು ನಮಗೆ ಆನಂದವನ್ನು ನೀಡುತ್ತವೆ. ಅವುಗಳೊಂದಿಗೆ ನಾವೂ ಬೆಳೆಯಬೇಕು ಎಂದು ಕಟೀಲು ದೇಗುಲದ ಅರ್ಚಕ ಸದಾನಂದ ಆಸ್ರಣ್ಣ ಹೇಳಿದರು.
ಅವರು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಕನ್ನಡ ಮಾಧ್ಯಮ ಹಾಗೂ ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಿ ಮಾತನಾಡಿದರು.
ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಪ್ರಕಾಶ ಆಚಾರ್ ಕಿನ್ನಿಗೋಳಿ, ಮುಖ್ಯ ಶಿಕ್ಷಕರಾದ ಸರೋಜಿನಿ, ಚಂದ್ರಶೇಖರ ಭಟ್, ಕೃಷ್ಣ, ರಾಜೇಶ್, ಭವ್ಯ ಮತ್ತಿತರರಿದ್ದರು. 
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ