-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಅಲ್ ಇಖ್ಲಾಸ್ ಜುಮಾ ಮಸೀದಿಯಲ್ಲಿ  ಮೀಲಾದ್ ಕಾರ್ಯಕ್ರಮ

ಅಲ್ ಇಖ್ಲಾಸ್ ಜುಮಾ ಮಸೀದಿಯಲ್ಲಿ ಮೀಲಾದ್ ಕಾರ್ಯಕ್ರಮ

ಕಿನ್ನಿಗೋಳಿ: ಇಲ್ಲಿನ ಎಸ್‌‌.ಕೋಡಿ ಅಲ್ ಇಖ್ಲಾಸ್ ಜುಮಾ ಮಸೀದಿಯಲ್ಲಿ ಶನಿವಾರ ಮೀಲಾದ್ ಕಾರ್ಯಕ್ರಮ ನಡೆಯಿತು. ಮಸೀದಿಯ ಖತೀಬ್ ಉಮರುಲ್ ಫಾರೂಕ್ ಸಖಾಫಿ ದುವಾ ನೆರವೇರಿಸಿದರು. ಈ ಸಂದರ್ಭ ಕೆ.ಎ. ಅಬ್ದುಲ್ಲ ಪದ್ಮನೂರು, ಕೆ.ಎ. ಅಬ್ದುಲ್ ಖಾದರ್ ಪದ್ಮನೂರು, ಖಾದರ್ ಬಜ್ಪೆ, ಅಬ್ದುಲ್ ರಹ್ಮಾನ್ ಪದ್ಮನೂರು, ಉಮರಬ್ಬ ಪದ್ಮನೂರು, ಅಹ್ಮದ್ ಆದಿಲ್ ಪದ್ಮನೂರು ಇವರನ್ನು ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ರಿಝ್ವಾನ್ ಬಪ್ಪನಾಡು, ಉಪಾಧ್ಯಕ್ಷ ಮೊಹಮ್ಮದ್ ಅಶ್ರಫ್ ಕಿನ್ನಿಗೋಳಿ, ಕಾರ್ಯದರ್ಶಿ ಸಮೀರ್ ಕೆರೆಕಾಡು ಮತ್ತಿತ್ತರರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ