-->
ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದ ಸಮಗ್ರ ಜೀರ್ಣೋದ್ಧಾರ, ವಿಜ್ಞಾಪನ ಪತ್ರ ಬಿಡುಗಡೆ

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದ ಸಮಗ್ರ ಜೀರ್ಣೋದ್ಧಾರ, ವಿಜ್ಞಾಪನ ಪತ್ರ ಬಿಡುಗಡೆ

ತೋಕೂರು : ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ದೇವಳದ ಮೇಲ್ಛಾವಣಿಗೆ ತಗಡು ಚಪ್ಪರ ಅಳವಡಿಸುವ ಬಗ್ಗೆ ವಿಜ್ಞಾಪನ ಪತ್ರ ಬಿಡುಗಡೆಯು ಬ್ರಹ್ಮಶ್ರೀ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಟಿ ಕೆ ಮಧುಸೂಧನ್ ಆಚಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿ,  , ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಪುರುಷೋತ್ತಮ ಸಿ ಕೋಟ್ಯಾನ್, ಸಂಪತ್ ಜೆ ಶೆಟ್ಟಿ ತೋಕೂರುಗುತ್ತು, ಅಶೋಕ್ ಕುಂದರ್, ಸವಿತಾ ಬೆಳ್ಳಾಯರು, ವಿಶ್ವನಾಥ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ