-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಎಕ್ಕಾರು ಬಂಟರ ಸಂಘದ   ವಾರ್ಷಿಕ ಕ್ರೀಡೋತ್ಸವ

ಎಕ್ಕಾರು ಬಂಟರ ಸಂಘದ ವಾರ್ಷಿಕ ಕ್ರೀಡೋತ್ಸವ

ಬಜಪೆ:ಎಕ್ಕಾರು ಬಂಟರ ಸಂಘದ   ವಾರ್ಷಿಕ ಕ್ರೀಡೋತ್ಸವವು ಎಕ್ಕಾರು ಬಂಟರ ಭವನದ ಮೈದಾನದಲ್ಲಿ  ನಡೆಯಿತು.ವಾರ್ಷಿಕ ಕ್ರೀಡೋತ್ಸವವನ್ನು  ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ  ನಿತಿನ್ ಹೆಗ್ಡೆ ಕಾವರಮನೆ (ತಿಮ್ಮ ಕಾವ)  ದೀಪ ಬೆಳಗಿಸಿ ಉದ್ಘಾಟಿಸಿದರು. 

ಎಕ್ಕಾರು ಬಂಟ ಸಂಘದ ಮಹಾ ಪೋಷಕ  ಕೃಷ್ಣ ಡಿ ಶೆಟ್ಟಿ ಮುಂಬಾಯಿ ಹಾಗೂ ಭಾಸ್ಕರ ಶೆಟ್ಟಿ ನಡ್ಯೋಡಿ ಗುತ್ತು, ಗುರುದೇವ್ ಕಲ್ಯಾಣ್ ಇವರ ಉಪಸ್ಥಿತಿಯಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು

ಎಕ್ಕಾರು ಬಂಟರ ಸಂಘದ ಅಧ್ಯಕ್ಷ  ರತ್ನಾಕರ ಶೆಟ್ಟಿ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸುಮಾರು 250 ಕ್ಕೂ ಹೆಚ್ಚು ಬಂಟ ಸಮಾಜ ಬಾಂಧವರು ಕ್ರೀಡೋತ್ಸವದಲ್ಲಿ  ಭಾಗವಹಿಸಿದ್ದರು. ಮಹಿಳೆಯರಿಗೆ ಹಾಗೂ ಪುರುಷರಿಗಾಗಿ ಅಯಾಯ ವಯೋಮಾನದ ಆಧಾರದಲ್ಲಿ  ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಎಕ್ಕಾರು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ  ಸುರೇಶ್ ಶೆಟ್ಟಿ ಸ್ವಾಗತಿಸಿ ,  ಕಾರ್ಯಕ್ರಮವನ್ನು ನಿರೂಪಿಸಿದರು.


ನ 2 ರಂದು  ಬಂಟ ಸಮಾಜ ಬಾಂಧವರ ಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ವಿದ್ಯಾರ್ಥಿ ವೇತನ,ಹಿರಿಯ ಕೃಷಿಕರಿಗೆ ಸನ್ಮಾನ ಹಾಗೂ ಮಹಾಸಭೆ ನಡೆಯಲಿದೆ ಎಂದು ಎಕ್ಕಾರು ಬಂಟರ ಸಂಘದ ಪ್ರಕಟನೆ ತಿಳಿಸಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ