-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಅವರಿಗೆ   ಮಂಗಳೂರು  ಅಂತರ ರಾಷ್ಟ್ರೀಯ  ವಿಮಾನ ನಿಲ್ದಾಣ ದಲ್ಲಿ ಅದ್ದೂರಿ ಸ್ವಾಗತ

ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಅವರಿಗೆ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಅದ್ದೂರಿ ಸ್ವಾಗತ

ಬಜಪೆ:ಬಂಟರ ಸಂಘ ಬಜಪೆ ವಲಯದ ನೂತನ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಅವರನ್ನು  ಮಂಗಳೂರು  ಅಂತರ ರಾಷ್ಟ್ರೀಯ  ವಿಮಾನ ನಿಲ್ದಾಣ ದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ವಿಮಾನ ನಿಲ್ದಾಣದಿಂದ ಪೋರ್ಕೊಡಿ ಸೋಮನಾಥೆಶ್ವರ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಅವರನ್ನು  ಸ್ವಾಗತಿಸಲಾಯಿತು. 
ಜಯಶಂಕರ್ ಶೆಟ್ಟಿ  ಕರಂಬಾರು ಗುತ್ತು, ಶ್ರೀಮತಿ ವಿಜಯ ಶೆಟ್ಟಿ ಗಂಡೋಟ್ಟು, 
ಕಿಶನ್ ಶೆಟ್ಟಿ ಮರವೂರು,ಮಂಜು ಪ್ರಸಾದ್ ಶೆಟ್ಟಿ ಕೆಂಜಾರು,  ದಿನೇಶ್ ಶೆಟ್ಟಿ ಚಿಕ್ಕ ಪರಾರಿ, ಜಗನಾಥ್ ಸಾಲ್ಯಾನ್ ಕರಂಬಾರು, ರವಿ ಶೆಟ್ಟಿ ಕೆಂಜಾರು, ನಿತೀನ್ ಪಕ್ಕಳ ಕೆಂಜಾರು ,ಸೂರ್ಯ ಕಾಂತ್ ರೈ, ರಮೇಶ್ ಸುವರ್ಣ, ರಫೀಕ್ ಕೆಂಜಾರು, ಯತೀಶ್ ಪೂಜಾರಿ ಕೆಂಜಾರು, ಚಿತ್ತರಂಜನ್ ರೈ ಕೆಂಜಾರು,  ಬಜಪೆ ಬಂಟರ ಸಂಘದ ಪದಾಧಿಕಾರಿಗಳು,ವೇಣುಗೋಪಾಲ್ ಶೆಟ್ಟಿ ಯವರ ಅಭಿಮಾನಿಗಳು  ಆಪಾರ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ