-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಯುಗಪುರುಷ 79ನೇ ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ

ಯುಗಪುರುಷ 79ನೇ ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ


ಕಿನ್ನಿಗೋಳಿ : ಯುಗಪುರುಷ ಪತ್ರಿಕೆಯ 79ನೇ ದಸರಾ-ದೀಪಾವಳಿ ವಿಶೇಷಾಂಕವನ್ನು ಕಿನ್ನಿಗೋಳಿ ಯುಗಪುರುಷ ವಲಯದ ಶ್ರೀಮದ್ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಕಟೀಲು ದೇವಳದ ಪ್ರಧಾನ ಅರ್ಚಕರಾದ ವೇ.ಮೂ.ಲಕ್ಷ್ಮೀನಾರಾಯಣ ಆಸ್ರಣ್ಣರವರು ಶುಕ್ರವಾರದಂದು  ಬಿಡುಗಡೆಗೊಳಿಸಿದರು. ಈ ಸಂದರ್ಭ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು, ಡಾ. ಪ್ರಕಾಶ್ ನಂಬಿಯಾರ್, ಪೃಥ್ವಿರಾಜ್ ಆಚಾರ್ಯ, ಸಚ್ಚಿದಾನಂದ ಭಟ್, ವೆಂಕಟೇಶ್ ಭಟ್ ಪಾವಂಜೆ, ಶ್ರೀರಾಮ್ ಫೈನಾನ್ಸ್‌ನ ಸಚಿನ್, ಶರತ್ ಶೆಟ್ಟಿ, ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕರಾದ ಕೊಡೆತ್ತೂರು ಭುವನಾಭಿರಾಮ ಉಡುಪ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ