-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ : ಅಶೋಕ್ ಪೂಜಾರ್

ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ : ಅಶೋಕ್ ಪೂಜಾರ್


ಮೂಲ್ಕಿ: ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸದಾ ಬೆರೆತು ಸಾಮಾಜಿಕ ಸ್ಪಂದನೆ ನೀಡುವ ಯುವನೇತಾರ ಮಿಥುನ್ ರೈ ಅವರೇ ನಮಗೆ ಸ್ಪೂರ್ತಿಯಾಗಿದ್ದು ಅವರ ಹುಟ್ಟು ಹಬ್ಬದ ದಿನದಂದು ಸಮಾಜದ ಚಿಂತನೆ ಮಾಡುವ ಅವಕಾಶ ನಮಗೆಲ್ಲರಿಗೂ ಸಿಕ್ಕಿದೆ ಎಂದು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಅಶೋಕ್ ಪೂಜಾರ್ ಹೇಳಿದರು. ಅವರು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೂಲ್ಕಿ ಸಮುದಾಯ ಆರೋಗ್ಯ  ಕೇಂದ್ರದಲ್ಲಿ ಹಣ್ಣು ಹಂಪಲನ್ನು ವಿತರಿಸಿ ಮಾತನಾಡಿದರು.
ಆಸ್ಪತ್ರೆಯ ಡಾ. ಜತ್ತನ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕಂಬಾರ್,  ಮೂಲ್ಕಿ ನಗರ ಪಂಚಾಯತ್ ಸದಸ್ಯ ಪುತ್ತುಬಾವ,  ರಕ್ಷಿತ್ ಪೂಜಾರಿ ಕೊಳಚಿಕಂಬಳ,  ಕಿರಣ್ ಶೆಟ್ಟಿ ಕೆರೆಮನೆ, ದೀಕ್ಷಿತ್ ಪೂಜಾರಿ ಮತ್ತಿತರರು ಇದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ