ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಸೂರ್ಯಕಾಂತ ಜಯ ಸುವರ್ಣ ಆಯ್ಕೆ
Tuesday, October 28, 2025
ಮುಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಸೂರ್ಯಕಾಂತ ಜಯ ಸುವರ್ಣ ಆಯ್ಕೆಯಾಗಿದ್ದಾರೆ. ಮಹಾಮಂಡಲದ ಉಪಾಧ್ಯಕ್ಷರುಗಳಾಗಿ ಬಿಎನ್.ಶಂಕರ ಪೂಜಾರಿ ಬ್ರಹ್ಮಾವರ, ಪ್ರಭಾಕರ ಬಂಗೇರ ಕಾರ್ಕಳ. ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ ಎಂ ಮಂಗಳೂರು, ಜೊತೆ ಕಾರ್ಯದರ್ಶಿಗಳಾಗಿ ಗಣೇಶ್ ಎಲ್ ಪೂಜಾರಿ ಬೈಂದೂರು,ಶಿವಾಜಿ ಸುವರ್ಣ ಬೆಳ್ಳೆ. ಕೋಶಾಧಿಕಾರಿಯಾಗಿ ಬೇಬಿ ಕುಂದರ್ ಬಂಟ್ವಾಳ.ಜೊತೆ ಕೋಶಾಧಿಕಾರಿಯಾಗಿ ಯೋಗೀಶ್ ಕೋಟ್ಯಾನ್ ಚಿತ್ರಾಪು, ಕೃಷ್ಣಪ್ಪ ಪೂಜಾರಿ ಸಕಲೇಶಪುರ ಆಯ್ಕೆಯಾಗಿದ್ದಾರೆ.