-->

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ
ಮಾರಾಟಕ್ಕೆ ಇದೆ ಇಂದೇ ಸಂಪರ್ಕಿಸಿರಿ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ತೋಕೂರು  ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸಂಭ್ರಮದ ಗೋಪೂಜೆ

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ಗೋಪೂಜೆ

ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ  ಆದೇಶದಂತೆ ತೋಕೂರು  ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಗೋಪೂಜೆಯು ಸಂಭ್ರಮದಿಂದ ನಡೆಯಿತು. ಗೋವುಗಳಿಗೆ  ಅರಶಿನ ಕುಂಕುಮ ಹೂಗಳಿಂದ ಅಲಂಕರಿಸಿ ಹಿಂಡಿ, ಬೆಲ್ಲ, ಹಣ್ಣು ಹಂಪಲುಗಳಿಂದ ಗೋಗ್ರಾಸವನ್ನು ನೀಡಿ  ಗೋಪೂಜೆಯನ್ನು   ದೇವಳದ ಪ್ರಧಾನ ಅರ್ಚಕ ಟಿ ಕೆ ಮಧುಸೂಧನ್ ಆಚಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ  ಗುರುರಾಜ್ ಎಸ್ ಪೂಜಾರಿ, ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸವಿತಾ ಬೆಳ್ಳಾಯರು, ಶೋಭಾ ವಿ ಅಂಚನ್ ,ಗ್ರಾಮಸ್ಥರು ಹಾಗೂ  ಭಕ್ತರು,ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ