-->

ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಏಳನೇ ಮೇಳದ ಆರಂಭೋತ್ಸವ
ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ವಿವಿಧ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಸಭೆ

ವಿವಿಧ ಅಭಿವೃದ್ದಿ ಕಾಮಗಾರಿಗಳ ಬಗ್ಗೆ ಸಭೆ

ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಡಿ. 04  ರಂದು ಪಾಲಿಕೆ ಆಯುಕ್ತರು, ಸ್ಮಾರ್ಟ್‌ ಸಿಟಿ ಇಂಜಿನಿಯರ್ ಗಳ  ಜೊತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಬ ಗ್ಗೆ  ಮಂಗಳೂರು ಉತ್ತರ ಕ್ಷೇತ್ರದ ಶಾಸಕ  ಡಾ. ವೈ ಭರತ್ ಶೆಟ್ಟಿ ಅವರು  ಸಭೆ ನೆರವೇರಿಸಿದರು.

ಸಭೆಯಲ್ಲಿ, ಸುರತ್ಕಲ್‌ ಜಂಕ್ಷನ್‌ ಅಭಿವೃದ್ದಿ ಹಾಗೂ ಕಾವೂರು ಕೆರೆಯ ಸುತ್ತ ಮುತ್ತ ಇರುವ ಹಳೇ ಮಾದರಿ ಕೆಂಪು ಕಲ್ಲಿನ ಆಳುಗುಂಡಿ ಮತ್ತು ಹಳೇ ಒಳ ಚರಂಡಿ ಜಾಲವನ್ನು ಬದಲಾಯಿಸುವ ಬಗ್ಗೆ ಆ ಮೂಲಕ ಕೊಳಚೆ ನೀರು ಸೋರುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಬಗ್ಗೆ, ಸುರತ್ಕಲ್‌ ಜಂಕ್ಷನ್‌ ನ ಸಮಗ್ರ ಅಭಿವೃದ್ದಿ ಯೋಜನೆಗಳ ಬಗ್ಗೆ ಪಾಲಿಕೆ ಅಧಿಕಾರಿ ಮತ್ತು ಅಭಿಯಂತರರುಗಳಲ್ಲಿ ಚರ್ಚಿಸಲಾಯಿತು. 

ಸಭೆಯಲ್ಲಿ ಪಾಲಿಕೆ ಆಯುಕ್ತರು, ಸ್ಮಾರ್ಟ್‌ ಸಿಟಿ ಅಧಿಕಾರಿಗಳು, ಪಾಲಿಕೆ ಅಭಿಯಂತರರುಗಳು ಹಾಜರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ