-->

ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಏಳನೇ ಮೇಳದ ಆರಂಭೋತ್ಸವ
ಕಟೀಲು ಏಳನೇ ಮೇಳದ ಆರಂಭೋತ್ಸವ

ಕಟೀಲು ಶ್ರೀದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ,ಏಳನೇ ಮೇಳದ ಪಾದಾರ್ಪಣೆ
ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆ

ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆಯು  ಮಂಗಳೂರು ಉತ್ತರ ಕ್ಷೇತ್ರದ  ಶಾಸಕ  ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗುರುವಾರದಂದು  ಊರ್ವಸ್ಟೋರ್ ನಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಜರುಗಿತು.

ಸಭೆಯಲ್ಲಿ ಸುರತ್ಕಲ್ ಗ್ರಾಮದ ಸರ್ವೆ ನಂ. 108/1ಎ1ಬಿ ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಛಯವನ್ನು ಪ್ಲಾಟ್ ಸಂಖ್ಯೆ ಹಂಚಿಕೆಯನ್ನು ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭ  ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ,ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಅಧಿಕಾರಿಗಳು  ಹಾಗೂ   ತಹಶೀಲ್ದಾರ್  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ