-->

ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆ

ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ನಗರ ಆಶ್ರಯ ಸಮಿತಿ ಸಭೆಯು  ಮಂಗಳೂರು ಉತ್ತರ ಕ್ಷೇತ್ರದ  ಶಾಸಕ  ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗುರುವಾರದಂದು  ಊರ್ವಸ್ಟೋರ್ ನಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಸಭಾ ಭವನದಲ್ಲಿ ಜರುಗಿತು.

ಸಭೆಯಲ್ಲಿ ಸುರತ್ಕಲ್ ಗ್ರಾಮದ ಸರ್ವೆ ನಂ. 108/1ಎ1ಬಿ ರಲ್ಲಿ ಜಿ+3 ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಛಯವನ್ನು ಪ್ಲಾಟ್ ಸಂಖ್ಯೆ ಹಂಚಿಕೆಯನ್ನು ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭ  ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ,ಮಹಾನಗರ ಪಾಲಿಕೆ ಕಂದಾಯ ಇಲಾಖೆಯ ಅಧಿಕಾರಿಗಳು  ಹಾಗೂ   ತಹಶೀಲ್ದಾರ್  ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ