-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಜ.18:ಮೂಲ್ಕಿ ಕೋರ್ಟ್ ಸ್ಥಾಪನೆಗಾಗಿ ಸಮಾಲೋಚನಾ ಸಭೆ

ಜ.18:ಮೂಲ್ಕಿ ಕೋರ್ಟ್ ಸ್ಥಾಪನೆಗಾಗಿ ಸಮಾಲೋಚನಾ ಸಭೆ


ಮೂಲ್ಕಿ :  ಮೂಲ್ಕಿ ತಾಲೂಕಿನಲ್ಲಿ  ನ್ಯಾಯಾಲಯ ಸ್ಥಾಪಿಸುವ ಪ್ರಸ್ತಾವನೆಗಾಗಿ ಸಾರ್ವಜನಿಕರಿಗೆ ಮಾಹಿತಿ ಹಾಗೂ ಜಾಗೃತಿ ಹೋರಾಟದ ಬಗ್ಗೆ ಚರ್ಚೆ ನಡೆಸಲು  ಜ.18ರಂದು ಸಂಜೆ 4ಕ್ಕೆ ಹಳೆಯಂಗಡಿಯ ಯು.ಬಿ.ಯಂ.ಸಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರೆಯಲಾಗಿದೆ ಎಂದು 
ಭಾರತದ ಕಾನೂನು ನೆರವು ಕೇಂದ್ರ ದ ಅಧ್ಯಕ್ಷ 
ಡೇನಿಯಲ್ ದೇವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ