ತೋಕೂರು : ತತ್ವಮಸಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ತೋಕೂರು ಹಳೆಯಂಗಡಿ ಇದರ ಶಬರಿಮಲೆ ಯಾತ್ರೆಯ ಪ್ರಯುಕ್ತ ವಾರ್ಷಿಕ ಮಹಾಪೂಜೆಯು ಇಂದು ರವಿ ಗುರುಸ್ವಾಮಿಯವರ ನೇತೃತ್ವದಲ್ಲಿ ತೋಕೂರಿನಲ್ಲಿ ನಡೆಯಿತು. ಬೆಳಿಗ್ಗೆ ಗಣ ಹೋಮ , ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ಊರ ಪರವೂರ ಅಯ್ಯಪ್ಪ ಭಕ್ತರು ಉಪಸ್ಥಿತರಿದ್ದರು.