-->

ಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ.

ಅರ್ಕುಳದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನಾ ಸಮಾರಂಭ : ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ.

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಕುಳ ತುಪ್ಪೆಕಲ್ಲಿನಲ್ಲಿ   ಫೆ.7 ರಂದು, ಜ್ಞಾನರತ್ನ ಸಾರ್ವಜನಿಕ ಗ್ರಂಥಾಲಯ ಮತ್ತು  ಜ್ಞಾನರತ್ನ ಅಂಗನವಾಡಿ ಕೇಂದ್ರ ತುಪ್ಪೆಕಲ್ಲು ಇದರ ನೂತನ ಕಟ್ಟಡದ ಉದ್ಘಾಟನಾ  ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು  ಭಾಗವಹಿಸಿ ಶುಭ ಹಾರೈಸಿದರು. 

ನೂತನ ಸುಸಜ್ಜಿತ ಕಟ್ಟಡವನ್ನು ಧರ್ಮದರ್ಶಿಗಳಾದ  ಅರ್ಕುಳಬೀಡು ವಜ್ರನಾಭ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉಧ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಪಂಚಾಯತ್‌ ಅಧ್ಯಕ್ಷರು,ಸ್ಥಳೀಯ ಸದಸ್ಯರುಗಳು ಕಾರ್ಯಕರ್ತರು ,ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ