ಪ್ರತಿಷ್ಠಿತ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ (ರಿ ) ಮಂಗಳೂರು ಉಪಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಎಕ್ಕಾರು ಅವಿರೋಧ ಆಯ್ಕೆ
Monday, February 9, 2026
ಪ್ರತಿಷ್ಠಿತ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ (ರಿ ) ಮಂಗಳೂರು ಇದರ ಉಪಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಎಕ್ಕಾರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಕ್ಕಾರು ಬಂಟರ ಸಂಘದ ಅಧ್ಯಕ್ಷರಾಗಿರುವ ಅವರು ಎಕ್ಕಾರು ವಿಜಯ ಯುವ ಸಂಗಮದ ಗೌರವಾಧ್ಯಕ್ಷರಾಗಿದ್ದಾರೆ.