-->

ಕನ್ನಡ ಸಾಹಿತ್ಯ ಸಮ್ಮೇಳನ, ಅಧ್ಯಕ್ಷರಿಗೆ ಆಹ್ವಾನ

ಕನ್ನಡ ಸಾಹಿತ್ಯ ಸಮ್ಮೇಳನ, ಅಧ್ಯಕ್ಷರಿಗೆ ಆಹ್ವಾನ

ಕಿನ್ನಿಗೋಳಿ : ಕಟೀಲು ದೇಗುಲದ ನಂದಿನಿ ನದಿಯ ಕುದ್ರುವಿನಲ್ಲಿ ಮಾರ್ಚ್ 1 ರಂದು ನಡೆಯಲಿರುವ ಮೂಲ್ಕಿ ತಾಲೂಕು 3ನೆಯ ಕನ್ನಡ ಸಾಹಿತ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಖ್ಯಾತ ರಂಗ ನಟ ಕೃಷ್ಣಮೂರ್ತಿ ಕವತ್ತಾರು ಅವರಿಗೆ ಆಮಂತ್ರಣ ಪತ್ರಿಕೆ  ನೀಡಿ ಆಹ್ವಾನಿಸಲಾಯಿತು. ರಾಮ ಮೂರ್ತಿ ಕವತ್ತಾರು, ಕಸಾಪದ ವೀಣಾ ಶಶಿಧರ, ದೇವದಾಸ ಮಲ್ಯ, ಕೃಷ್ಣರಾಜ ಭಟ್, ಮಾಧವ ಕೆರೆಕಾಡು, ಜಯಂತ ಸುವರ್ಣ, ಮಿಥುನ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು. 

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ