-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಪಾವಂಜೆ:ಮಹಿಳೆಗೆ ಲಾರಿ ಡಿಕ್ಕಿ,ಗಂಭೀರ ಗಾಯ

ಪಾವಂಜೆ:ಮಹಿಳೆಗೆ ಲಾರಿ ಡಿಕ್ಕಿ,ಗಂಭೀರ ಗಾಯ

ಪಾವಂಜೆ:ಪಾನಮತ್ತ ಲಾರಿ ಚಾಲಕನ ಅಡ್ಡಾದಿಡ್ಡಿ ಚಾಲನೆಯಿಂದ ಲಾರಿ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಘಟನೆ ಪಾವಂಜೆಯ ವಾಣಿ ಶಾಲಾ ಬಳಿ ಶುಕ್ರವಾರ ಸಂಭವಿಸಿದೆ.ಘಟನೆಯಲ್ಲಿ ಪಾವಂಜೆ ನಿವಾಸಿ ವಾಣಿ ಶಾಲೆಯ ಸಿಬ್ಬಂದಿ ಕುಸುಮ(42) ಲಾರಿಯಡಿಗೆ ಸಿಲುಕಿ  ಗಂಭೀರವಾಗಿ ಗಾಯಗೊಂಡಿದ್ದಾರೆ.ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ