Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ಕಾಸರಗೋಡು:ಭಗವತೀ ಕ್ಷೇತ್ರದಲ್ಲಿ ನಡೆದ ಕಳಿಯಾಟ ಮಹೋತ್ಸವದಲ್ಲಿ ಸಂಸದ ಕ್ಯಾ.ಬೃಜೇಶ್ ಚೌಟ

ಕಾಸರಗೋಡುವಿನ  ಮಂಜೇಶ್ವರದ ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದಲ್ಲಿ ನಡೆದ ಕಳಿಯಾಟ ಮಹೋತ್ಸವದಲ್ಲಿ  ಸಂಸದ ಕ್ಯಾ.ಬೃಜೇಶ್ ಚೌಟ ಅವರು ಪಾಲ್ಗೊಂಡು  ಪ್ರಸಾದ ಸ್ವೀಕರಿಸಿದರು.