-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಮಂಗಳೂರು - ಮೂಡುಜೆಪ್ಪು ನಡುವಿನ ಸರಕಾರಿ ನಗರ ಸಾರಿಗೆ ಬಸ್ಸಿನ ಸಂಚಾರಕ್ಕೆ ಹಸಿರು ನಿಶಾನೆ

ಮಂಗಳೂರು - ಮೂಡುಜೆಪ್ಪು ನಡುವಿನ ಸರಕಾರಿ ನಗರ ಸಾರಿಗೆ ಬಸ್ಸಿನ ಸಂಚಾರಕ್ಕೆ ಹಸಿರು ನಿಶಾನೆ

ಮಂಗಳೂರು:ಮಂಗಳೂರು ಬಸ್‌ ನಿಲ್ದಾಣದಲ್ಲಿ ನೂತನ ಮಂಗಳೂರು - ಮೂಡುಜೆಪ್ಪು ನಡುವಿನ ಸರಕಾರಿ ನಗರ ಸಾರಿಗೆ ಬಸ್ಸಿನ ಸಂಚಾರಕ್ಕೆ ಹಸಿರು ನಿಶಾನೆ ತೋರುವ ಮೂಲಕ  ಶಾಸಕ ಡಾ.ಭರತ್ ಶೆಟ್ಟಿ ಅವರು ಚಾಲನೆ ನೀಡಿದರು.

ಈ ಬಸ್ಸು ಮಂಗಳೂರು ಬಸ್ಸು ನಿಲ್ದಾಣದಿಂದ 07:05, 09:00, 11:15, 13:30, 15:10, 17:00 ಗಂಟೆಗೆ ಮಲ್ಲಿಕಟ್ಟೆ, ನಂತೂರು, ಕುಡುಪು, ವಾಮಂಜೂರು,ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜೆಪ್ಪುವಿಗೆ ಹಾಗೂ ಮರು ಪ್ರಯಾಣದಲ್ಲಿ ಮೂಡುಜೆಪ್ಪುವಿನಿಂದ ಮಂಗಳೂರಿಗೆ 08:00, 10:00, 12:15, 14:20, 16:00, 18:00 ಗಂಟೆಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆಯಾಗಲಿದೆ.

ಇದೇ ವೇಳೆ, ಜನತೆಯ ಬಹು ಬೇಡಿಕೆಯ ಸುರತ್ಕಲ್ - ಪರಂಗಿಪೇಟೆ ಮತ್ತು ಆಕಾಶಭವನ - ಪಡೀಲ್ ನಡುವಿನ ನೂತನ ಬಸ್ ಸಂಚಾರವನ್ನು ಕೂಡಲೇ ಆರಂಭಿಸುವಂತೆ ಕೆ.ಎಸ್‌.ಆರ್‌.ಟಿ.ಸಿ ಅಧಿಕಾರಿಗಳಿಗೆ  ಶಾಸಕರು ಸೂಚನೆ ನೀಡಿದರು
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ