-->

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವ
ಶ್ರೀಕ್ಷೇತ್ರ ಸಸಿಹಿತ್ಲು ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.8 ರವರೆಗೆ
ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳೊಂದಿಗೆ ಡಾ. ವೈ ಭರತ್ ಶೆಟ್ಟಿಯವರಿಂದ ಸರಣಿ ಸಭೆ

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳೊಂದಿಗೆ ಡಾ. ವೈ ಭರತ್ ಶೆಟ್ಟಿಯವರಿಂದ ಸರಣಿ ಸಭೆ

ಮಂಗಳೂರು : ಮುಂಬರುವ ಬೇಸಿಗೆಯನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಮಂಗಳೂರು ಮಹಾ ನಗರ ಪಾಲಿಕೆಗೆ ಒಳಪಟ್ಟ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ  22 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರ ಹಾಗೂ ಮುಂಜಾಗ್ರತ ಕ್ರಮಗಳ ಕುರಿತು  ಶಾಸಕ ಡಾ. ವೈ ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ವಿವಿಧ ಮಟ್ಟದ ಅಧಿಕಾರಿಗಳ ಹಾಗೂ ನಿಕಟಪೂರ್ವ ಪಾಲಿಕೆ ಸದಸ್ಯರ ಉಪಸ್ಥಿತಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಮಹತ್ವದ  ಸಭೆ ನಡೆಯಿತು.

ಮುಂಬರುವ ಬೇಸಿಗೆ ಸಮಯದಲ್ಲಿ, ಜನಸಾಮಾನ್ಯರಿಗೆ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗಬಾರದು, ಅದಕ್ಕಾಗಿ ಸೂಕ್ತವಾದ ಮುಂಜಾಗ್ರತ ಕ್ರಮವನ್ನು ವಹಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿರಿ 9880954630,8618554807

Advertise in articles 1

advertising articles 2

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9880954630,8618554807

ಸುದ್ದಿಗಳಿದ್ದರೆ Chigurunewss@gmail.com or ವಾಟ್ಸಪ್ ಸಂಖ್ಯೆ 8618554807 ಗೆ ಕಳಿಸಿರಿ