Logo
ಸುದ್ದಿ ಸಂಚಯ
ಲೋಡ್ ಆಗುತ್ತಿದೆ...

ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕ ಬಜೆಟ್ ,ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ - ಶಾಸಕ ಡಾ.ಭರತ್ ಶೆಟ್ಟಿ



ಸುರತ್ಕಲ್: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ  ಬಜೆಟ್
ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ ನೀಡಿದೆ.
ಅಭಿವೃದ್ಧಿ ಗೆ ಬೇಕಾದ ಚಿಂತನೆಯೇ ಇಲ್ಲದ ಬಜೆಟ್ ಇದಾಗಿದ್ದು, ಕರ್ನಾಟಕವನ್ನು ಸಾಲದತ್ತ ತಳ್ಳಲಿದೆ. ಯುವಕರ ಕೈ ಬಲ ಪಡಿಸುವ ಯೋಜನೆಯಿಲ್ಲ. ಮೀನುಗಾರರನ್ನು ನಿರ್ಲಕ್ಷಿಸಲಾಗಿದೆ.ಪ್ರವಾಸೋದ್ಯಮ ವನ್ನು ಸರಕಾರ ಮರೆತಿದೆ.ಪ್ರಗತಿಗೆ ಕೊಡುಗೆ ನೀಡದ ಇದೊಂದು ನೀರಸ ಬಜೆಟ್ ಆಗಿದೆ.