ಅ.23:ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಸ್ಯ ಮಠ ಕೊಡೆತ್ತೂರು ಅಶ್ರಯದಲ್ಲಿ ಕೃಷ್ಣ ವೇಷ ಸ್ಪರ್ಧೆ
ಕಿನ್ನಿಗೋಳಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ದೇವಸ್ಯ ಮಠ ಕೊಡೆತ್ತೂರು ಇದರ ಅಶ್ರಯದಲ್ಲಿ ಅಗಸ್ಟ್ 23 ರಂದು ಭಾನುವಾರಾ ಬೆಳಿಗ್ಗೆ 8:30 ರಿಂದ ಕೊಡೆತ್ತೂರು ದೇವಸ್ಯ ಮಠದಲ್ಲಿ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಕಟೀಲು ದೇವಳದ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕೊಡೆತ್ತೂರು ದೇವಸ್ಯ ಮಠ ವೇದವ್ಯಾಸ ಉಡುಪ ತಿಳಿಸಿದ್ದಾರೆ